Soujanya case dharmsthala
Soujanya case dharmsthala 2012 ರಲ್ಲಿ ನಡೆದ ಸೌಜನ್ಯ ಪ್ರಕರಣ ಸಿಐಡಿ ಮತ್ತು ಸಿಬಿಐ ತನಿಖೆಗೆ ನಡೆಸಿದರು ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಿಗಳು ಯಾರು ಎಂದು ಇದುವರೆಗೆ ದೇಶದ ಉನ್ನತ ತನಿಖಾ ಸಂಸ್ಥೆಗಳು 13 ವರ್ಷ ಕಳೆದರು ಪತ್ತೆ ಹಚ್ಚಿಲ್ಲ ಸೌಜನ್ಯ ತಾಯಿ ಕುಸುಮಾವತಿ ಅವರು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು ಇದೀಗ ವಿಚಾರಣೆ ನಡೆಸಿದ ಮಾನ್ಯ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರ ಮತ್ತು ಸಿಬಿಐ ಗೆ ನೋಟಿಸ್ … Read more